‘ಬ್ಯಾಂಕ್ ಉದ್ಯೋಗಿಯಾಗಿದ್ದರೂ ಅವರು ಸಂಘದ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರ ಕಾರ್ಯ ತತ್ಪರತೆ, ಸೇವಾ ಮನೋಭಾವ, ಅಹಂ ಇಲ್ಲದ ಬದುಕು, ಭಾಷೆಯ ಮೇಲಿನ ಹಿಡಿತ, ಜ್ಞಾನದ ಹರಿವು ಹಾಗೂ ಶಿಸ್ತು ಎಲ್ಲರಿಗೂ ಆದರ್ಶವಾಗಿದೆ. ಅವರು ಬದುಕಿದ ರೀತಿಗೆ, ನೀಡಿರುವ ಮಾರ್ಗದರ್ಶನಕ್ಕೆ ನಾವು ಕೃತಜ್ಞರಾಗಿರಬೇಕು’ ಎಂದು ಹೇಳಿದರು.