‘ಹೋರಾಟ ಕಾಂಗ್ರೆಸ್ಗೆ ರಕ್ತಗತವಾಗಿ ಬಂದಿದೆ.ಹೋರಾಟ ಮಾಡದೆ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿಯಿಂದ ಯಾರಾದರೂ ಜೀವ ಕಳೆದುಕೊಂಡಿದ್ದಾರೆಯೇ? ಆ ಸಂದರ್ಭದಲ್ಲಿ ಜೋಶಿ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ. ಕಾಂಗ್ರೆಸ್ಗೆ ಹೋರಾಟದ ಬಗ್ಗೆ ಹೇಳುತ್ತಾರೆ’ ಎಂದು ತಿರುಗೇಟು ನೀಡಿದರು.