‘ಜನರ ಹಾದಿ ತಪ್ಪಿಸಿ ಕುಮ್ಮಕ್ಕು ನೀಡುವ ಶಕ್ತಿಗಳು ಕಾಶ್ಮೀರದಲ್ಲಿಯೂ ವಿದ್ಯಾರ್ಥಿಗಳ ಮೂಲಕ ಕಲ್ಲು ಹೊಡೆಯಿಸಿವೆ. ಹೀಗೆ ಕಲ್ಲು ಎಸೆಯಲು ಪ್ರೇರೇಪಿಸಿದವರೇ ಈಗ ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಿದ್ದಾರೆ ಎನ್ನುವುದು ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕು. ಯಾರ ಮಾತನ್ನೊ ಕೇಳಿ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ಇದರಿಂದ ಏನೂ ಉಪಯೋಗವಿಲ್ಲ’ ಎಂದು ಕಿವಿಮಾತು ಹೇಳಿದರು.