19ರಂದು ಹೊಸಳ್ಳಿ ಬೂದೀಶ್ವರ ಸಂಸ್ಥಾನಮಠದ ಬೂದೀಶ್ವರ ಸ್ವಾಮೀಜಿ, ಹುಬ್ಬಳ್ಳಿ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ (ಮಾ. 20), ಹುಬ್ಬಳ್ಳಿ ಎರಡೆತ್ತಿನಮಠದ ಸಿದ್ಧಲಿಂಗ ಸ್ವಾಮೀಜಿ (21), ಬಾಗಲಕೋಟೆ ಜಿಲ್ಲೆಯ ಚಿತ್ತರಗಿ ವಿಜಯ ಮಹಾಂತೇಶ್ವರ ತೀರ್ಥ ಶಿರೂರ ಮಠದ ಬಸವಲಿಂಗ ಸ್ವಾಮೀಜಿ (22), ಮೂರುಸಾವಿರ ಮಠದ ಗುರಸಿದ್ಧ ರಾಜಯೋಗೀಂದ್ರ ಸ್ವಾಮೀಜಿ (23) ಮತ್ತು ಬೆಳಗಾವಿ ಜಿಲ್ಲೆಯ ನಿಷ್ಕಲಮಂಟಪದ ತೋಂಟದಾರ್ಯ ಶಾಖಾಮಠದ ನಿಜಗುಣಾನಂದ ಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸುವರು.