<p><strong>ಹುಬ್ಬಳ್ಳಿ</strong>: ಧಾರಾಕಾರ ಮಳೆಯಿಂದ ಶ್ರೀವಗಿಲು–ಯೆದಕುಮಾರಿ–ಕಡಗರಬಳ್ಳಿ–ದೊನಿಗಲ್ ವಿಭಾಗದಲ್ಲಿ ಶನಿವಾರ ಭೂಕುಸಿತ ಸಂಭವಿಸಿದ್ದರಿಂದ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಯಿತು.</p>.<p>ಶನಿವಾರ ಸಂಚಾರ ಆರಂಭಿಸಿದ ಮಂಗಳೂರು ಸೆಂಟ್ರಲ್–ವಿಜಯಪುರ ಸ್ಪೆಷಲ್ ಎಕ್ಸ್ಪ್ರೆಸ್ (07378), ಮುರುಡೇಶ್ವರ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ (16586), ಕಾರವಾರ–ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ (16596) ರೈಲು ಕೆಲವು ಮಾರ್ಗಗಳಲ್ಲಿ ನಿಲುಗಡೆ ಆಗದೆ, ಬೇರೆ ಮಾರ್ಗದಲ್ಲಿ ಸಂಚರಿಸಿದವು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಧಾರಾಕಾರ ಮಳೆಯಿಂದ ಶ್ರೀವಗಿಲು–ಯೆದಕುಮಾರಿ–ಕಡಗರಬಳ್ಳಿ–ದೊನಿಗಲ್ ವಿಭಾಗದಲ್ಲಿ ಶನಿವಾರ ಭೂಕುಸಿತ ಸಂಭವಿಸಿದ್ದರಿಂದ ರೈಲು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಯಿತು.</p>.<p>ಶನಿವಾರ ಸಂಚಾರ ಆರಂಭಿಸಿದ ಮಂಗಳೂರು ಸೆಂಟ್ರಲ್–ವಿಜಯಪುರ ಸ್ಪೆಷಲ್ ಎಕ್ಸ್ಪ್ರೆಸ್ (07378), ಮುರುಡೇಶ್ವರ–ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ (16586), ಕಾರವಾರ–ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ (16596) ರೈಲು ಕೆಲವು ಮಾರ್ಗಗಳಲ್ಲಿ ನಿಲುಗಡೆ ಆಗದೆ, ಬೇರೆ ಮಾರ್ಗದಲ್ಲಿ ಸಂಚರಿಸಿದವು ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>