ಆರ್.ಎಂ. ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಡಾ.ಎಚ್.ವಿ. ಬೆಳಗಲಿ, ವಿ.ಜಿ. ಪಾಟೀಲ. ಸಂಜೀವ ಧುಮ್ಮಕ್ಕನಾಳ, ಸುಮಂಗಲಾ ಹಿರೇಮಠ, ಜೀವಿಕಲಾ ಬಳಗದ ಅಧ್ಯಕ್ಷ ಗದಿಗೆಯ್ಯ ಹಿರೇಮಠ, ಜಾನಪದ ಕಲಾವಿದ ಡಾ. ರಾಮು ಮೂಲಗಿ, ವೀಣಾ ನೇಶ್ವಿ, ಶಾಲಿನಿ ಸಾಲಿಮಠ, ಮಂಜುನಾಥ ಪಾಟೀಲ, ಎಚ್.ಎಸ್. ರಾಮನಗೌಡ, ಬಸವರಾಜ ಸಂಬೋಜಿ ಪಾಲ್ಗೊಂಡಿದ್ದರು.