<p><strong>ಉಪ್ಪಿನಬೆಟಗೇರಿ</strong>: ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಗೆ ಆದ್ಯತೆ ನೀಡಿ ಅಧ್ಯಯನ ಮಾಡಿದರೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಾಧ್ಯ ಎಂದು ಧಾರವಾಡ ತಾಲ್ಲೂಕು ಟೀಚರ್ಸ್ ಸೊಸೈಟಿ ಅಧ್ಯಕ್ಷ ಶಂಕರೆಪ್ಪ ಘಟ್ಟಿ ಹೇಳಿದರು.</p>.<p>ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.</p>.<p>ಶಿಕ್ಷಕ ಗೂಡೂಸಾಬ ನದಾಫ್ ಹಾಗೂ ಎನ್ಬ್ಲಿಂಗ್ ಲೀಡರ್ಶಿಪ್ ಸಂಸ್ಥೆ ಮುಖ್ಯಸ್ಥ ಮಹಾದೇವ ಬಾರಾಟಕ್ಕೆ ಅವರನ್ನು ಸನ್ಮಾನಿಸಲಾಯಿತು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ಅಂಗಡಿ, ಉಪಾಧ್ಯಕ್ಷೆ ದೀಪಾ ಸಿದ್ದಕ್ಕನವರ ಹಾಗೂ ಸದಸ್ಯರು ಮಾತನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. </p>.<p>ಮುಖ್ಯ ಶಿಕ್ಷಕ ಶಾಮಸುಂದರ ದೇಸಾಯಿ, ಪ್ರೇಮಾ ಗುಡಿ, ಗೀತಾ ಉಳ್ಳಿಕಾಶಿ, ಅನುಪಮಾ ಹಳಕೊಪ್ಪ, ಖಾನಬಿ ಬಡೆಖಾನ್ನವರ, ಸುಜಾತಾ ಮುತಾಲಿಕದೇಸಾಯಿ, ಅಶ್ವಿನಿ ಗೊಬ್ಬರಗುಂಪಿ, ಪ್ರತೀಕ್ಷಾ ಕಂಚಗಾರ, ಕುಮಾರಿ ದಾಸನಕೊಪ್ಪ, ಕೃಷ್ಣ ಬೊಂಗಾಳೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಪ್ಪಿನಬೆಟಗೇರಿ</strong>: ವಿದ್ಯಾರ್ಥಿಗಳು ಶಿಸ್ತು, ಸಮಯ ಪಾಲನೆಗೆ ಆದ್ಯತೆ ನೀಡಿ ಅಧ್ಯಯನ ಮಾಡಿದರೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಾಧ್ಯ ಎಂದು ಧಾರವಾಡ ತಾಲ್ಲೂಕು ಟೀಚರ್ಸ್ ಸೊಸೈಟಿ ಅಧ್ಯಕ್ಷ ಶಂಕರೆಪ್ಪ ಘಟ್ಟಿ ಹೇಳಿದರು.</p>.<p>ಧಾರವಾಡ ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡಿದರು.</p>.<p>ಶಿಕ್ಷಕ ಗೂಡೂಸಾಬ ನದಾಫ್ ಹಾಗೂ ಎನ್ಬ್ಲಿಂಗ್ ಲೀಡರ್ಶಿಪ್ ಸಂಸ್ಥೆ ಮುಖ್ಯಸ್ಥ ಮಹಾದೇವ ಬಾರಾಟಕ್ಕೆ ಅವರನ್ನು ಸನ್ಮಾನಿಸಲಾಯಿತು.</p>.<p>ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜುನಾಥ ಅಂಗಡಿ, ಉಪಾಧ್ಯಕ್ಷೆ ದೀಪಾ ಸಿದ್ದಕ್ಕನವರ ಹಾಗೂ ಸದಸ್ಯರು ಮಾತನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. </p>.<p>ಮುಖ್ಯ ಶಿಕ್ಷಕ ಶಾಮಸುಂದರ ದೇಸಾಯಿ, ಪ್ರೇಮಾ ಗುಡಿ, ಗೀತಾ ಉಳ್ಳಿಕಾಶಿ, ಅನುಪಮಾ ಹಳಕೊಪ್ಪ, ಖಾನಬಿ ಬಡೆಖಾನ್ನವರ, ಸುಜಾತಾ ಮುತಾಲಿಕದೇಸಾಯಿ, ಅಶ್ವಿನಿ ಗೊಬ್ಬರಗುಂಪಿ, ಪ್ರತೀಕ್ಷಾ ಕಂಚಗಾರ, ಕುಮಾರಿ ದಾಸನಕೊಪ್ಪ, ಕೃಷ್ಣ ಬೊಂಗಾಳೆ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>