ಪಾಲಿಕೆ ಮಾಜಿ ಸದಸ್ಯರಾದ ರಾಜಣ್ಣ ಕೊರವಿ, ದೀಪಕ ಚಿಂಚೋರೆ,ಎಸ್ಎಸ್ಕೆ ಸಮಾಜದ ಅಧ್ಯಕ್ಷ ನೀಲಕಂಠ ಪಿ. ಜಡೆ, ಜೈನ ಸಮಾಜದ ಪ್ರಮುಖ ಮಹೇಂದ್ರ ಸಿಂಘಿ, ರೋಟರಿ ವಿದ್ಯಾ ಸಂಸ್ಥೆ ಮುಖ್ಯಸ್ಥ ರಾಜ ದೇಸಾಯಿ, ಬಂಟ್ಸ್ ಸಂಘದ ಮಾಜಿ ಉಪಾಧ್ಯಕ್ಷ ಸೀತಾರಾಮ ಶೆಟ್ಟಿ, ಹುಬ್ಬಳ್ಳಿ–ಧಾರವಾಡ ಬಂಟರ ಸಂಘದ ಕಾರ್ಯಾಧ್ಯಕ್ಷ ಎಸ್. ಸುಭಾಶ್ಚಂದ್ರ ಶೆಟ್ಟಿ,ದಕ್ಷಿಣ ಕನ್ನಡ ಡ್ರಾವಿಡ ಬ್ರಾಹ್ಮಣರ ಸಂಘದ ಕಾರ್ಯದರ್ಶಿ ಅನಂತರಾಜ ಭಟ್, ವೇಣುಗೋಪಾಲ ಶೆಟ್ಟಿ, ಜೆ.ಕೆ. ಶೆಟ್ಟಿ, ಶಾಂತರಾಮ ಶೆಟ್ಟಿ ಪಾಲ್ಗೊಂಡಿದ್ದರು.