ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉಸಿರುಗಟ್ಟಿಸುವ ಧೂಳು: ಜನರಿಗೆ ಸಂಕಟ

Published : 4 ಜೂನ್ 2023, 4:09 IST
Last Updated : 4 ಜೂನ್ 2023, 4:09 IST
ಫಾಲೋ ಮಾಡಿ
Comments
ಜೀವಕ್ಕೆ ಹಾನಿ ಉಂಟು ಮಾಡುವ ಧೂಳಿನ ಕಣಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಗುರುತಿಸಿದೆ. ಇದರ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿದೆ.
ಐ.ಎಚ್‌.ಜಗದೀಶ, ಪರಿಸರ ಅಧಿಕಾರಿ, ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ ಧಾರವಾಡ
ಮಹಾನಗರ ಪಾಲಿಕೆ ಅರಣ್ಯ ಇಲಾಖೆ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿ ಎಷ್ಟೇ ಮುಂಜಾಗ್ರತಾ ಕ್ರಮ ಕೈಗೊಂಡರೂ ಧೂಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ.
ರವಿಕುಮಾರ್‌, ಉಪನ್ಯಾಸಕ
ಹಳೇ ಹುಬ್ಬಳ್ಳಿಯ ಸಿದ್ಧಾರೂಢ ಮಠದ ರಸ್ತೆಯ ದೂಳಿನಲ್ಲಿಯೇ ದ್ವಿಚಕ್ರ ವಾಹನ ಸವಾರರು ಸಂಚರಿಸುತ್ತಿರುವುದು
ಹಳೇ ಹುಬ್ಬಳ್ಳಿಯ ಸಿದ್ಧಾರೂಢ ಮಠದ ರಸ್ತೆಯ ದೂಳಿನಲ್ಲಿಯೇ ದ್ವಿಚಕ್ರ ವಾಹನ ಸವಾರರು ಸಂಚರಿಸುತ್ತಿರುವುದು
ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯು ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಆವರಣದಲ್ಲಿ ಅಳವಡಿಸಿರುವ ನಿರಂತರ ವಾಯುಗುಣಮಟ್ಟ ಮಾಪನದ (ಸಿಎಎಸಿಎಂಎಸ್‌) ಡಿಜಿಟಲ್‌ ಫಲಕ
ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯು ಹುಬ್ಬಳ್ಳಿಯ ಪಾಲಿಕೆ ಕಚೇರಿಯ ಆವರಣದಲ್ಲಿ ಅಳವಡಿಸಿರುವ ನಿರಂತರ ವಾಯುಗುಣಮಟ್ಟ ಮಾಪನದ (ಸಿಎಎಸಿಎಂಎಸ್‌) ಡಿಜಿಟಲ್‌ ಫಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT