ಮಂಗಳವಾರ, 29 ಜುಲೈ 2025
×
ADVERTISEMENT
ADVERTISEMENT

ಸಮಾನತೆ ಸಿಕ್ಕಾಗ ಸ್ವಾತಂತ್ರ್ಯಕ್ಕೆ ಅರ್ಥ: ಸಚಿವ ಜಾರಕಿಹೊಳಿ ಹೇಳಿಕೆ

ಶಾಂತಿ–ಸೌಹಾರ್ದ ಸಂದೇಶ ಸಾರಿದ ಸೂಫಿ ಸಂತರ ಸಮಾವೇಶ
Published : 27 ಜುಲೈ 2025, 2:39 IST
Last Updated : 27 ಜುಲೈ 2025, 2:39 IST
ಫಾಲೋ ಮಾಡಿ
Comments
ಸಿದ್ಧಾರೂಢರು ನಡೆದಾಡಿದ ನೆಲದಲ್ಲಿ ಹಿಂದೂ–ಮುಸ್ಲಿಮರು ಸೌಹಾರ್ದದಿಂದ ಬದುಕುತ್ತಿದ್ದೇವೆ. ಒಗ್ಗಟ್ಟು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ.
– ಎನ್‌.ಎಚ್‌. ಕೋನರಡ್ಡಿ, ನವಲಗುಂದ ಶಾಸಕ
ಜಾತಿ ಧರ್ಮ ನಮ್ಮ ಮನೆಯ ಹೊಸ್ತಿಲ ಒಳಗಿರಬೇಕು. ಮನೆಯಿಂದ ಹೊರಬಂದರೆ ನಾವೆಲ್ಲ ಭಾರತ ದೇಶದ ಸುಪುತ್ರರಂತೆ ಬದುಕಬೇಕು
– ದಿಂಗಾಲೇಶ್ವರ ಸ್ವಾಮೀಜಿ, ಶಿರಹಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT