ಸ್ಟೇಷನ್ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ಲ್ಯಾಮಿಂಗ್ಟನ್ ರಸ್ತೆ, ಸರ್ ಸಿದ್ದಪ್ಪ ಕಂಬಳಿ ರಸ್ತೆ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಂತ್ಯಗೊಂಡಿತು.
ಅಬ್ಬಯ್ಯ ಅವರ ಭಾವಚಿತ್ರವನ್ನು ಪ್ರದರ್ಶಿಸಿದ ಅಭಿಮಾನಿಗಳು, ‘ಬೇಕೇ ಬೇಕು, ಅಬ್ಬಯ್ಯಗೆ ಸಚಿವ ಸ್ಥಾನ ಬೇಕು’ ಎಂದು ಘೋಷಣೆಗಳನ್ನು ಕೂಗಿದರು.