'ಹೊಳೆಯಮ್ಮದೇವಿ ಜಾತ್ರೆಗೆ ಹಾವೇರಿ, ಉತ್ತರ ಕನ್ನಡ, ಧಾರವಾಡ ಜಿಲ್ಲೆಯಿಂದ ಬರುವ ಭಕ್ತರು, ಸಾವಿರಾರು ಪ್ರಾಣಿಗಳನ್ನು ಬಲಿ ನೀಡುತ್ತಾರೆ. ಈ ಮೌಢ್ಯಾಚರಣೆ ಕುರಿತು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ತಾಲ್ಲೂಕಾಡಳಿತಕ್ಕೆ ಮಾಹಿತಿ ಸಹ ನೀಡಲಾಗಿದೆ. ಆದರೂ, ಈವರೆಗೆ ಯಾವೊಬ್ಬ ಅಧಿಕಾರಿಯೂ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ' ಎಂದು ಆರೋಪಿಸಿದರು.