‘ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಕೇಳಿ ಬಂದರೆ, ಅಂತಹವರನ್ನು ಪಕ್ಷದಿಂದ ಕಿತ್ತು ಹಾಕಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಹೇಳವೆ. ನಾನೂ ಸೇರಿದಂತೆ, ಯಾರೇ ಮಾಡಿದರೂ ತಪ್ಪು ತಪ್ಪೆ. ಹಾಗಾಗಿ, ಪ್ರಕರಣದ ಬಗ್ಗೆ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದಂಧೆಯಲ್ಲಿ ಭಾಗಿಯಾದವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು’ ಎಂದರು.