ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಯಶವಂತ ಸರದೇಶಪಾಂಡೆಗೆ ಪಿತೃವಿಯೋಗ

Last Updated 9 ಜನವರಿ 2022, 5:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ವೃತ್ತಿರಂಗಭೂಮಿ ಶಾಲೆಯ ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ತಂದೆ ಶ್ರೀಧರ ಗೋಪಾಲರಾವ್ ಸರದೇಶಪಾಂಡೆ (92) ಭಾನುವಾರ ಇಲ್ಲಿ ನಿಧನರಾದರು.

ಅವರು ಮೂಲತಃ ವಿಜಯಪುರ ಹತ್ತಿರದ ಉಕ್ಕಲಿ ಗ್ರಾಮದವರು. ಮುಂಬೈ, ಹುಬ್ಬಳ್ಳಿ , ಮಂಗಳೂರು ಮತ್ತು ಕಲಬುರಗಿಯಲ್ಲಿ ಶ್ರೀಧರ ಅವರು ಆರ್‌ಎಂಎಸ್‌ನಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಅವರಿಗೆ ಒಟ್ಟು ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಐದು ಜನ ಮೊಮ್ಮಕ್ಕಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT