ನಿಯೋಗದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ರಜತ್ ಉಳ್ಳಾಗಡ್ಡಿಮಠ, ನಾಗರಾಜ ಗೌರಿ, ನಿರಂಜನ ಹಿರೇಮಠ, ಇಮ್ರಾನ್ ಯಲಿಗಾರ, ಶಾಹಿಮಾನ್ ಮುಜಾಹಿದ್ ಇದ್ದರು. ಇವರ ತಂಡ ವೇದಾಂತ್ ಫೀಲ್ಡ್ ತಾತ್ಕಾಲಿಕ ಆಸ್ಪತ್ರೆಗೆ ಭೇಟಿ ನೀಡಿ ‘ಇದು ಸ್ವಚ್ಛವಾಗಿಲ್ಲ. ನಿರ್ವಹಣೆ ಕೊರತೆ ಎದ್ದು ಕಾಣುತ್ತಿದೆ’ ಎಂದರು.