ಪೌರ ಕಾರ್ಮಿಕರ ಸಂಘದ ಸಮಸ್ಯೆಗಳನ್ನು ಆಲಿಸಿದ ಮೇಯರ್, ಹಂತಹಂತವಾಗಿ ಪರಿಹರಿಸುವ ಭರವಸೆ ನೀಡಿದರು. ಉಪ ಮೇಯರ್ ಉಮಾ ಮುಕುಂದ, ಸಭಾ ನಾಯಕ ತಿಪ್ಪಣ್ಣ ಮಜ್ಜಗಿ, ವಿರೋಧ ಪಕ್ಷದ ನಾಯಕ ದೊರೈರಾಜ್ ಮಣಿಕುಂಟ್ಲಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿಜಯಾನಂದ ಶೆಟ್ಟಿ, ಸುರೇಶ ಬೆದರೆ ಹಾಗೂ ಅಧೀಕ್ಷಕ ಎಂಜಿನಿಯರ್ ತಿಮ್ಮಪ್ಪ ಇದ್ದರು.