<p><strong>ನವಲಗುಂದ:</strong> ‘ತಾಯಿ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಅಮ್ಮನ ಹೆಸರಿನಲ್ಲಿ ಸಸಿ ನೆಟ್ಟು ಬೆಳೆಸಿ ಪ್ರಕೃತಿಗೆ ಕೊಡುಗೆ ನೀಡಬೇಕು’ ಎಂದು ವಲಯ ಅರಣ್ಯಧಿಕಾರಿ ಕಿರಣಕುಮಾರ ಕರತಂಗಿ ಹೇಳಿದರು.</p>.<p>ತಾಲ್ಲೂಕಿನ ಜಾವೂರ ಕ್ರಾಸ್ ಬಳಿ ಮಂಗಳವಾರ ಸಸಿ ನೆಡುವ ಮೂಲಕ ಅರಣ್ಯೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರಗಳನ್ನು ನೆಡುವುದು ಹಾಗೂ ಭೂಮಿಯ ಅವನತಿಯನ್ನು ತಡೆಯುವುದು ಅಭಿಯಾನದ ಮೂಲ ಉದ್ದೇಶವಾಗಿದ್ದು ಈ ವರ್ಷದಲ್ಲಿ 21,500 ಸಸಿಗಳನ್ನು ನಾಟಿ ಮಾಡುವುದು ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು.</p>.<p>ಉಪ ವಲಯ ಅರಣ್ಯಧಿಕಾರಿಗಳಾದ ಮಂಜುನಾಥ ಹಳ್ಳಿಕೇರಿ, ಜಯಕುಮಾರ್ ವಾಲಿಕಾರ, ಗಸ್ತು ಅರಣ್ಯ ಪಾಲಕ ಭರಮಪ್ಪ ಸರಾವರಿ, ಬಿ.ಆರ್. ಹಡಪದ, ನಾಗರಾಜ ಮರಿಸಿದ್ದಣ್ಣವರ ಸೇರಿದಂತೆ ರೈತರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ‘ತಾಯಿ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಅಮ್ಮನ ಹೆಸರಿನಲ್ಲಿ ಸಸಿ ನೆಟ್ಟು ಬೆಳೆಸಿ ಪ್ರಕೃತಿಗೆ ಕೊಡುಗೆ ನೀಡಬೇಕು’ ಎಂದು ವಲಯ ಅರಣ್ಯಧಿಕಾರಿ ಕಿರಣಕುಮಾರ ಕರತಂಗಿ ಹೇಳಿದರು.</p>.<p>ತಾಲ್ಲೂಕಿನ ಜಾವೂರ ಕ್ರಾಸ್ ಬಳಿ ಮಂಗಳವಾರ ಸಸಿ ನೆಡುವ ಮೂಲಕ ಅರಣ್ಯೀಕರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮರಗಳನ್ನು ನೆಡುವುದು ಹಾಗೂ ಭೂಮಿಯ ಅವನತಿಯನ್ನು ತಡೆಯುವುದು ಅಭಿಯಾನದ ಮೂಲ ಉದ್ದೇಶವಾಗಿದ್ದು ಈ ವರ್ಷದಲ್ಲಿ 21,500 ಸಸಿಗಳನ್ನು ನಾಟಿ ಮಾಡುವುದು ಅಭಿಯಾನದ ಮೂಲ ಉದ್ದೇಶವಾಗಿದೆ ಎಂದರು.</p>.<p>ಉಪ ವಲಯ ಅರಣ್ಯಧಿಕಾರಿಗಳಾದ ಮಂಜುನಾಥ ಹಳ್ಳಿಕೇರಿ, ಜಯಕುಮಾರ್ ವಾಲಿಕಾರ, ಗಸ್ತು ಅರಣ್ಯ ಪಾಲಕ ಭರಮಪ್ಪ ಸರಾವರಿ, ಬಿ.ಆರ್. ಹಡಪದ, ನಾಗರಾಜ ಮರಿಸಿದ್ದಣ್ಣವರ ಸೇರಿದಂತೆ ರೈತರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>