ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಪ್ರಭಾರ ವೈದ್ಯಕೀಯ ಅಧೀಕ್ಷಕ ಸಿ. ಅರುಣಕುಮಾರ, ಉಪ ವೈದ್ಯಕೀಯ ಅಧೀಕ್ಷಕ ರಾಜಶೇಖರ ದ್ಯಾಬೇರಿ, ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪೂರ, ಎಸ್.ವೈ. ಮುಲ್ಕಿಪಾಟೀಲ, ಆರ್ಎಂಒ ಸಿದ್ದೇಶ್ವರ ಕಟಕೋಳ, ಸಿಬ್ಬಂದಿ ಹೇಮೇಂದ್ರ, ಪರಶುರಾಮ ಮಲ್ಯಾಳ, ನಾಗರಾಜ ಜಗತಾಪ, ಮೈನುದ್ದೀನ್, ಪ್ರವೀಣ ವಡ್ಡರ, ಜಿಲ್ಲೆಯ ಮೊದಲ ಕೋವಿಡ್ 19 ಪ್ರಕರಣದ ವ್ಯಕ್ತಿ ಬಳಿ ತೆರಳಿ ಚಿಕಿತ್ಸೆ ನೀಡಿದ ವೈದ್ಯಕೀಯ ತಂಡದಲ್ಲಿದ್ದ ಈಶ್ವರ ಹಸಬಿ, ಸಚಿನ್ ಹೊಸಕಟ್ಟಿ, ಚೇತನ, ಕಿರಣ, ಶುಶ್ರೂಷೆ ಮಾಡಿದ ಅಣ್ಣಮ್ಮ ಅಕ್ಕಪೌಲ್ ಮತ್ತು ಕಮಲಾ ಅವರನ್ನು ಸನ್ಮಾನಿಸಲಾಯಿತು.