ಈ ಕುರಿತು ಪ್ರತಿಕ್ರಿಯಿಸಿದ ಮಹಾನಗರ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ‘ಕಾಂಗ್ರೆಸ್ನವರು ರಸ್ತೆ ಗುಂಡಿಗಳನ್ನು ಮುಚ್ಚಲು ಮಣ್ಣು ಹಾಕಿದ್ದರಿಂದ, ರಸ್ತೆ ಕೆಸರಿನ ರಾಡಿಯಾಗಿತ್ತು. ಜನ ನಡೆದುಕೊಂಡು ಹೋಗುವುದಕ್ಕೂ ಆಗುತ್ತಿರಲಿಲ್ಲ. ಹಾಗಾಗಿ, ಪಾಲಿಕೆ ವತಿಯಿಂದ ರಸ್ತೆಗೆ ಹಾಕಿದ್ದ ಮಣ್ಣನ್ನು ತೆರವುಗೊಳಿಸಿ ಸಿಮೆಂಟ್ ಮಿಶ್ರಿತ ಜಲ್ಲಿಪುಡಿ ಹಾಕಿ ದುರಸ್ತಿ ಮಾಡಲಾಯಿತು’ ಎಂದರು.