<p><strong>ಹುಬ್ಬಳ್ಳಿ:</strong> ವಿದ್ಯಾನಗರದ ಕಾಡಸಿದ್ಧೇಶ್ವರ ಕಾಲೇಜ್ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಯಲ್ಲಾಪುರ ಓಣಿಯ ರಾಜಾಸಾಬ್ ಮುಲ್ಲಾ ಮತ್ತು ಖಾಜಾಸಾಬ್ ಮುಲ್ಲಾ ಮೃತಪಟ್ಟವರು. ಧಾರವಾಡದಿಂದ ಹುಬ್ಬಳ್ಳಿಗೆ ಸ್ಕೂಟಿ ಮೇಲೆ ಬರುತ್ತಿದ್ದಾಗ, ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕ ಪರಾರಿಯಾಗಿದ್ದಾನೆ. ಉತ್ತರ ಸಂಚಾರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ವಿದ್ಯಾನಗರದ ಕಾಡಸಿದ್ಧೇಶ್ವರ ಕಾಲೇಜ್ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ, ಸ್ಕೂಟಿಯಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p>.<p>ಯಲ್ಲಾಪುರ ಓಣಿಯ ರಾಜಾಸಾಬ್ ಮುಲ್ಲಾ ಮತ್ತು ಖಾಜಾಸಾಬ್ ಮುಲ್ಲಾ ಮೃತಪಟ್ಟವರು. ಧಾರವಾಡದಿಂದ ಹುಬ್ಬಳ್ಳಿಗೆ ಸ್ಕೂಟಿ ಮೇಲೆ ಬರುತ್ತಿದ್ದಾಗ, ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಚಾಲಕ ಪರಾರಿಯಾಗಿದ್ದಾನೆ. ಉತ್ತರ ಸಂಚಾರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>