<p><strong>ಹುಬ್ಬಳ್ಳಿ</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಧಾರವಾಡ ವಲಯದಿಂದ 2023–24ನೇ ಸಾಲಿಗೆ ಅಂಪೈರ್ಗಳ ಆಯ್ಕೆಗೆ ಪರೀಕ್ಷೆ ಏರ್ಪಡಿಸಲಾಗಿದೆ.</p>.<p>ಪರೀಕ್ಷೆಗೆ ಹಾಜರಾಗಲು ಬಯಸುವ 45 ವರ್ಷದೊಳಗಿನ ಅರ್ಹರು ಮೇ 29ರ ಒಳಗೆ ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕಚೇರಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು.</p>.<p>ಮಾಹಿತಿಗೆ 0836–2597108/2354372 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಧಾರವಾಡ ವಲಯದಿಂದ 2023–24ನೇ ಸಾಲಿಗೆ ಅಂಪೈರ್ಗಳ ಆಯ್ಕೆಗೆ ಪರೀಕ್ಷೆ ಏರ್ಪಡಿಸಲಾಗಿದೆ.</p>.<p>ಪರೀಕ್ಷೆಗೆ ಹಾಜರಾಗಲು ಬಯಸುವ 45 ವರ್ಷದೊಳಗಿನ ಅರ್ಹರು ಮೇ 29ರ ಒಳಗೆ ಹುಬ್ಬಳ್ಳಿಯ ರಾಜನಗರದಲ್ಲಿರುವ ಕೆಎಸ್ಸಿಎ ಕಚೇರಿಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳಬೇಕು.</p>.<p>ಮಾಹಿತಿಗೆ 0836–2597108/2354372 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>