<p><strong>ಹುಬ್ಬಳ್ಳಿ: </strong>‘ನೈಜ ಘಟನೆಯನ್ನ ರಾಮಾಯಣದಲ್ಲಿ ಚಿತ್ರಿಸಿದ ಮಹರ್ಷಿ ವಾಲ್ಮೀಕಿ ಅವರು, ವಿಶ್ವಕ್ಕೆ ಅತ್ಯುತ್ತಮವಾದ ರಾಮಾಯಣ ಗ್ರಂಥವನ್ನು ಕೊಟ್ಟರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ವಾಲ್ಮೀಕಿ ಜಯಂತಿ ಅಂಗವಾಗಿ, ನಗರ ಇಂದಿರಾ ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ವಾಲ್ಮೀಕಿ ದೇಶ ಕಂಡ ಶ್ರೇಷ್ಠ ದಾರ್ಶನಿಕ. ಅವರು ನೀಡಿರುವ ಸಾರ್ವಕಾಲಿಕ ಶ್ರೇಷ್ಠ ಗ್ರಂಥ ರಾಮಾಯಣದ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ನೈಜ ಘಟನೆಯನ್ನ ರಾಮಾಯಣದಲ್ಲಿ ಚಿತ್ರಿಸಿದ ಮಹರ್ಷಿ ವಾಲ್ಮೀಕಿ ಅವರು, ವಿಶ್ವಕ್ಕೆ ಅತ್ಯುತ್ತಮವಾದ ರಾಮಾಯಣ ಗ್ರಂಥವನ್ನು ಕೊಟ್ಟರು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ವಾಲ್ಮೀಕಿ ಜಯಂತಿ ಅಂಗವಾಗಿ, ನಗರ ಇಂದಿರಾ ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.</p>.<p>ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ವಾಲ್ಮೀಕಿ ದೇಶ ಕಂಡ ಶ್ರೇಷ್ಠ ದಾರ್ಶನಿಕ. ಅವರು ನೀಡಿರುವ ಸಾರ್ವಕಾಲಿಕ ಶ್ರೇಷ್ಠ ಗ್ರಂಥ ರಾಮಾಯಣದ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>