ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಶೇರೆವಾಡ, ಅಳ್ನಾವರ ತಾಲ್ಲೂಕು ಘಟಕದ ಅಧ್ಯಕ್ಷ ಕಲ್ಮೇಶ ಬೇಲೂರು, ಮುಖಂಡರಾದ ಶಶಿ ನಿಂಬಣ್ಣವರ, ಈರಣ್ಣ ಜಡಿ, ಸಿ.ಎಫ್. ಪಾಟೀಲ, ಶಶಿಧರ ಹುಲಿಕಟ್ಟಿ, ವಿಜಯಲಕ್ಷ್ಮಿ ಆಡಿನವರ, ಕಿರಣ ಪಾಟೀಲ ಕುಲಕರ್ಣಿ, ಅಣ್ಣಪ್ಪ ಓಲೇಕಾರ, ಕಲ್ಲಪ್ಪ ಪುಟ್ಟಪ್ಪನವರ, ಫಕ್ಕೀರೇಶ ನೇಸರೇಕರ, ಶಿವಲಿಂಗ ಯಲಿವಾಳ, ಮದನ ಕುಲಕರ್ಣಿ ಇದ್ದರು.