‘ಮರೇವಾಡದ ಬಸವಣ್ಣ (ನಂದೀಶ್ವರ) ದೇವರ ಜಾತ್ರಾ ಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಸ್ವಾಮೀಜಿಗಳು ಪಾಲ್ಗೊಳ್ಳುತ್ತಾರೆ. ವಿವಿಧೆಡೆಯ ಭಕ್ತರು ಇಲ್ಲಿಗೆ ಬಂದು ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊತ್ತು, ತೀರಿಸಿ ಹೋಗುತ್ತಾರೆ’ ಎನ್ನುತ್ತಾರೆ ಮರೇವಾಡ ಬಸವಣ್ಣ ದೇವಸ್ಥಾನದ ಸಮಿತಿ ಅಧ್ಯಕ್ಷ ರುದ್ರಪ್ಪ ಕುಂದಗೋಳ.