<p><strong>ಧಾರವಾಡ:</strong> ನಗರದ ಕಲಾ ಸಂವಹನ ಟ್ರಸ್ಟ್ ನೀಡುವ ಸಿತಾರ್ ಮಾಂತ್ರಿಕ ಉಸ್ತಾದ್ ಹಮೀದ್ ಖಾನ್ ಸಂಗೀತ ಸಾಧಕ ಪ್ರಶಸ್ತಿಗೆ ಗಾಯಕಿ ಎಂ.ಡಿ.ಪಲ್ಲವಿ ಹಾಗೂ ಸಿತಾರ್ ಮಾಂತ್ರಿಕ ಉಸ್ತಾದ್ ಹಮೀದ್ ಖಾನ್ ವಾದ್ಯ ನಿರ್ಮಾತೃ ಪ್ರಶಸ್ತಿಗೆ ಸಿತಾರ್ ವಾದ್ಯ ತಯಾರಕ ಮೆಹಬೂಬಸಾಬ್ ಸತಾರಮೇಕರ್ ಆಯ್ಕೆಯಾಗಿದ್ದಾರೆ.</p><p>‘ಎರಡೂ ಪುರಸ್ಕಾರಗಳು ತಲಾ ₹ 25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಉಸ್ತಾದ್ ಹಮೀದ್ ಖಾನ್ ಅವರ ಐದನೇ ಸ್ಮರಣೆ ಪ್ರಯುಕ್ತ ನಗರದ ಸೃಜನಾ ರಂಗಮಂದಿರದಲ್ಲಿ ಅಕ್ಟೋಬರ್ 12ರಂದು ನಡೆಯುವ ಸಂಗೀತೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಪ್ರಟಕಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಕಲಾ ಸಂವಹನ ಟ್ರಸ್ಟ್ ನೀಡುವ ಸಿತಾರ್ ಮಾಂತ್ರಿಕ ಉಸ್ತಾದ್ ಹಮೀದ್ ಖಾನ್ ಸಂಗೀತ ಸಾಧಕ ಪ್ರಶಸ್ತಿಗೆ ಗಾಯಕಿ ಎಂ.ಡಿ.ಪಲ್ಲವಿ ಹಾಗೂ ಸಿತಾರ್ ಮಾಂತ್ರಿಕ ಉಸ್ತಾದ್ ಹಮೀದ್ ಖಾನ್ ವಾದ್ಯ ನಿರ್ಮಾತೃ ಪ್ರಶಸ್ತಿಗೆ ಸಿತಾರ್ ವಾದ್ಯ ತಯಾರಕ ಮೆಹಬೂಬಸಾಬ್ ಸತಾರಮೇಕರ್ ಆಯ್ಕೆಯಾಗಿದ್ದಾರೆ.</p><p>‘ಎರಡೂ ಪುರಸ್ಕಾರಗಳು ತಲಾ ₹ 25 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿವೆ. ಉಸ್ತಾದ್ ಹಮೀದ್ ಖಾನ್ ಅವರ ಐದನೇ ಸ್ಮರಣೆ ಪ್ರಯುಕ್ತ ನಗರದ ಸೃಜನಾ ರಂಗಮಂದಿರದಲ್ಲಿ ಅಕ್ಟೋಬರ್ 12ರಂದು ನಡೆಯುವ ಸಂಗೀತೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಪ್ರಟಕಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>