ಮೂರು ಸಾವಿರ ಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಸಂಸದ ಪ್ರಹ್ಲಾದ ಜೋಶಿ, ಮೇಯರ್ ಸುಧೀರ ಸರಾಫ್, ಆರ್ಎಸ್ಎಸ್ ರಾಷ್ಟ್ರೀಯ ಸಂಘಟನಾ ಪ್ರಮುಖ್ ಮಂಗೇಶ್ ಬೆಂಡೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಬಿಜೆಪಿ ಮುಖಂಡರಾದ ಮಾ. ನಾಗರಾಜ, ಮಲ್ಲಿಕಾರ್ಜುನ ಸಾವಕಾರ, ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ಹನುಮಂತಪ್ಪ ದೊಡ್ಡಮನಿ ಹಾಗೂ ದತ್ತಮೂರ್ತಿ ಕುಲಕರ್ಣಿ ಇದ್ದರು.