<p><strong>ನವಲಗುಂದ</strong>: ‘ಮಕ್ಕಳಲ್ಲಿ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯ ಬೆಳೆಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ’ ಎಂದು ಕೈಗಾರಿಕೆ ಮತ್ತು ಕಾರ್ಖಾನೆಗಳ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ರಾಥೋಡ ಹೇಳಿದರು.</p>.<p>ತಾಲ್ಲೂಕಿನ ಖಣ್ಣೂರ ಗ್ರಾಮದ ಆರ್.ವಿ.ಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಆರ್.ವಿ.ಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಪ್ರೊ.ಎಸ್.ಕೆ.ಜಂಗಳೆಪ್ಪಗೌಡರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಮ್ಮ ಶಾಲೆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು.</p>.<p> ಪ್ರಾಚಾರ್ಯೆ ಲತಾ ಎಸ್.ಎಸ್., ಶಾಲೆಯ ವಾರ್ಷಿಕ ವರದಿ ಓದಿದರು. ರವೀಂದ್ರನಾಥ್ ರಾಥೋಡ್ ಅವರಿಗೆ ‘ಸುರಕ್ಷಾ ಶ್ರೀ’, ಪ್ರೊ.ಎಂ.ಶಕುಂತಲಾ ಹನುಮಂತಪ್ಪ, ಮುನಿರಾಜು, ಈರಣ್ಣ ನಾಗರಾಳ, ಶಶಿಧರ ಕುಲಕರ್ಣಿ ಹಾಗೂ ವೀರಣ್ಣ ಬೋಳಿಶೆಟ್ಟರ ಅವರಿಗೆ ‘ಶಿಕ್ಷಣ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಲೆಯ ಚೇರ್ಮನ್ ಸುರೇಶ್ ಎಸ್.ಅಂಗಡಿ, ಸಂಸ್ಥಾಪಕ ವೇನು ಆರ್., ಉಪ ಪ್ರಾಚಾರ್ಯರಾದ ಫಿರೋಜಾಖಾನಂ, ಸಂಜೀವ್ ಗಲಗಲಿ, ಪರಮೇಶ್ವರ, ನರಸಿಂಹಲು, ವಿಜಯಕುಮಾರ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ‘ಮಕ್ಕಳಲ್ಲಿ ಸಂಸ್ಕಾರ ಮತ್ತು ಸಾಮಾಜಿಕ ಮೌಲ್ಯ ಬೆಳೆಸುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ’ ಎಂದು ಕೈಗಾರಿಕೆ ಮತ್ತು ಕಾರ್ಖಾನೆಗಳ ಇಲಾಖೆಯ ಜಂಟಿ ನಿರ್ದೇಶಕ ರವೀಂದ್ರನಾಥ ರಾಥೋಡ ಹೇಳಿದರು.</p>.<p>ತಾಲ್ಲೂಕಿನ ಖಣ್ಣೂರ ಗ್ರಾಮದ ಆರ್.ವಿ.ಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ಏರ್ಪಡಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಆರ್.ವಿ.ಎಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಪ್ರೊ.ಎಸ್.ಕೆ.ಜಂಗಳೆಪ್ಪಗೌಡರ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನಮ್ಮ ಶಾಲೆ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದರು.</p>.<p> ಪ್ರಾಚಾರ್ಯೆ ಲತಾ ಎಸ್.ಎಸ್., ಶಾಲೆಯ ವಾರ್ಷಿಕ ವರದಿ ಓದಿದರು. ರವೀಂದ್ರನಾಥ್ ರಾಥೋಡ್ ಅವರಿಗೆ ‘ಸುರಕ್ಷಾ ಶ್ರೀ’, ಪ್ರೊ.ಎಂ.ಶಕುಂತಲಾ ಹನುಮಂತಪ್ಪ, ಮುನಿರಾಜು, ಈರಣ್ಣ ನಾಗರಾಳ, ಶಶಿಧರ ಕುಲಕರ್ಣಿ ಹಾಗೂ ವೀರಣ್ಣ ಬೋಳಿಶೆಟ್ಟರ ಅವರಿಗೆ ‘ಶಿಕ್ಷಣ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಲೆಯ ಚೇರ್ಮನ್ ಸುರೇಶ್ ಎಸ್.ಅಂಗಡಿ, ಸಂಸ್ಥಾಪಕ ವೇನು ಆರ್., ಉಪ ಪ್ರಾಚಾರ್ಯರಾದ ಫಿರೋಜಾಖಾನಂ, ಸಂಜೀವ್ ಗಲಗಲಿ, ಪರಮೇಶ್ವರ, ನರಸಿಂಹಲು, ವಿಜಯಕುಮಾರ ಭಜಂತ್ರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>