ಶನಿವಾರ, 20 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಜಾತಿ ಕಾಲಂನಲ್ಲಿ ‘ವೀರಶೈವ ಲಿಂಗಾಯತ’ ಎಂದೇ ಬರೆಸಬೇಕು; ಏಕತಾ ಸಮಾವೇಶದಲ್ಲಿ ನಿರ್ಣಯ

Published : 19 ಸೆಪ್ಟೆಂಬರ್ 2025, 23:15 IST
Last Updated : 19 ಸೆಪ್ಟೆಂಬರ್ 2025, 23:15 IST
ಫಾಲೋ ಮಾಡಿ
Comments
ಏಕತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು
ಏಕತಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು
ಸಮಾಜವು ಪಟ್ಟಭದ್ರ ಹಿತಾಸಕ್ತಿಯ ಕೈಯಲ್ಲಿ ಸಿಲುಕಿದೆ. ಸ್ವಾರ್ಥ ಮತ್ತು ರಾಜಕಾರಣಕ್ಕೆ ಸಮಾಜವನ್ನೇ ಬಲಿಕೊಡುತ್ತಿದ್ದಾರೆ. ಪ್ರತ್ಯೇಕ ಧರ್ಮಕ್ಕೆ ಒಗ್ಗಟ್ಟಾಗಿ ಹೋರಾಡಬೇಕಿದೆ.
– ವಿಜಯಾನಂದ ಕಾಶಪ್ಪನವರ, ಶಾಸಕ
ಲಿಂಗಾಯತ ವೀರಶೈವ ಸಮಾಜದವರಲ್ಲಿ ಸಾಂಪ್ರದಾಯಿಕ ಆಚರಣೆಗಳು ಕಡಿಮೆಯಾಗುತ್ತಿವೆ. ಧಾರ್ಮಿಕ ಆಚರಣೆಯಲ್ಲಿ ನಮ್ಮದು ಬಲಿಷ್ಠ ಸಮಾಜ ಎಂದು ಸಾಬೀತುಪಡಿಸಿ ಬಲಿಷ್ಠಗೊಳಿಸಬೇಕು
– ಸಿದ್ಧಲಿಂಗೇಶ್ವರ ಸ್ವಾಮೀಜಿ, ಸಿದ್ಧಗಂಗಾ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT