‘ಫೆಬ್ರುವರಿ 24ರಂದು ಬೆಳಿಗ್ಗೆ 10.30ರಿಂದ ಸಂಜೆ 6.30ರವರೆಗೆ ವಿಚಾರ ಸಂಕಿರಣ. ವೈದ್ಯಕೀಯ ಸಮಾವೇಶ ನಡೆಯಲಿದೆ. ಫೆಬ್ರುವರಿ 25ರಂದು ಸಂಜೆ 5ಕ್ಕೆ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ನಡೆಯಲಿದೆ. ಸಚಿವರಾದ ಎಂ.ಬಿ.ಪಾಟೀಲ, ಲಕ್ಷ್ಮಿ ಹೆಬ್ಬಾಳ್ಕರ, ಶಾಸಕರಾದ ಬಸವರಾಜ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮಹೇಶ ಟೆಂಗಿನಕಾಯಿ ಮತ್ತಿತರರು ಭಾಗವಹಿಸುವರು’ ಎಂದರು.