ಶನಿವಾರ, 6 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ ಸೆ.19ಕ್ಕೆ: ದಿಂಗಾಲೇಶ್ವರ ಸ್ವಾಮೀಜಿ

Published : 6 ಸೆಪ್ಟೆಂಬರ್ 2025, 7:09 IST
Last Updated : 6 ಸೆಪ್ಟೆಂಬರ್ 2025, 7:09 IST
ಫಾಲೋ ಮಾಡಿ
Comments
ವೀರಶೈವ ಲಿಂಗಾಯತ ತತ್ವಪ್ರಧಾನ ಧರ್ಮವೆಂದು ಒಪ್ಪಿಕೊಳ್ಳುವವರು ಸಮಾವೇಶಕ್ಕೆ ಬರುತ್ತಾರೆ. ಎಷ್ಟೇ ಪ್ರತಿಷ್ಠಿತ ಮಠವಾದರೂ ಈ ಸುದ್ದಿಗೋಷ್ಠಿಯೇ ಅವರಿಗೆ ಆಹ್ವಾನ
ದಿ‌ಗಾಲೇಶ್ವರ ಸ್ವಾಮೀಜಿ
ಬಸವಸಸಂಸ್ಕೃತಿ ಹೆಸರಲ್ಲಿ ಕೆಲವರು ಗೊಂದಲ ಮೂಡಿಸುತ್ತಿದ್ದು, ಯಾರೂ ಸಹ ಅದಕ್ಕೆ ತಲೆಕೊಡಬಾರದು. ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಮಠಾಧೀಶರು ಒಂದಾಗಿದ್ದಾರೆ
ಬ್ರಹ್ಮಲಿಂಗೇಶ್ವರಮಠದ ಶ್ರೀಕಂಠ ಶಿವಾಚಾರ್ಯ ಸ್ವಾಮೀಜಿ, ಮಹಾರಾಷ್ಟ್ರ
ಸಮಾವೇಶದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸಾವಿರಾರು ಮಠಾಧೀಶರು, ಜನಪ್ರತಿನಿಧಿಗಳು ಭಾಗವಹಿಸುತ್ತಾರೆ
ಸೋಮಲಿಂಗ ಶಿವಾಚಾರ್ಯ ಸ್ವಾಮೀಜಿ, ಬಿಚಕುಂದ ಸಂಸ್ಥಾನ ಮಠ, ಆಂಧ್ರಪ್ರದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT