ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹುಬ್ಬಳ್ಳಿ | ವೀರಶೈವ ಲಿಂಗಾಯತ ಏಕತಾ ಸಮಾವೇಶ; ಮುಂಜಾಗ್ರತಾ ಸಭೆ

ಕಾರ್ಯಕ್ರಮ ಸಂಘಟಕರೊಂದಿಗೆ ಸಭೆ ನಡೆಸಿದ ಪೊಲೀಸ್‌ ಇಲಾಖೆ, ಸಲಹೆ–ಸೂಚನೆ ನೀಡಿದ ಅಧಿಕಾರಿಗಳು
Published : 18 ಸೆಪ್ಟೆಂಬರ್ 2025, 4:44 IST
Last Updated : 18 ಸೆಪ್ಟೆಂಬರ್ 2025, 4:44 IST
ಫಾಲೋ ಮಾಡಿ
Comments
ಸ್ವಯಂ ಸೇವಕರ ನೇಮಕ: ಡಿಸಿಪಿ
‘ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಕರೆಸಿಕೊಳ್ಳುತ್ತಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕಾರ್ಯಕ್ರಮದ ಆಯೋಜಕರಿಗೆ ಮೈದಾನದ ಒಳಗೆ ಸ್ವಯಂಸೇವಕರನ್ನು ನೇಮಿಸಿಕೊಳ್ಳಲು ಸೂಚಿಸಿದ್ದೇವೆ. ವಾಹನ ನಿಲುಗಡೆಗೆ ಕೆಲವೆಡೆ ಪ್ರದೇಶಗಳನ್ನು ಗುರುತಿಸಿದ್ದು ವಾಹನಗಳ ಸಂಚಾರದ ಮಾರ್ಗ ಬದಲಾವಣೆ ಇರುವುದಿಲ್ಲ’ ಎಂದು ಡಿಸಿಪಿ ಮಹಾನಿಂಗ ನಂದಗಾವಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT