ಶಾಸಕ ಪ್ರಸಾದ ಅಬ್ಬಯ್ಯ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲಕುಮಾರ ಪಾಟೀಲ, ಕಾಂಗ್ರೆಸ್ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಕಾಂಗ್ರೆಸ್ ಮುಖಂಡರಾದ ಪ್ರಫುಲ್ಚಂದ್ರ ರಾಯನಗೌಡ್ರ, ಶಿವಕುಮಾರ ರಾಯನಗೌಡ್ರ, ಶಹಜಯಾನ್ ಮುಜಾಯಿದ್, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ ಹಿರೇಮಠ ಇದ್ದರು.