<p><strong>ಹುಬ್ಬಳ್ಳಿ:</strong> ನಟ ದಿವಂಗತ ವಿಷ್ಣವರ್ಧನ್ ಜನ್ಮದಿನದ ಅಂಗವಾಗಿ ನಗರದ ಯಲ್ಲಾಪುರ ಓಣಿಯಹನುಮಂತ ದೇವರ ಗುಡಿ ಆವರಣದಲ್ಲಿ ಶುಕ್ರವಾರ ವಿಷ್ಣು ಸೇನಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು.</p>.<p>ಉದ್ಯಮಿಸಂತೋಷ ಆರ್. ಶೆಟ್ಟಿ ಸಸಿಗೆ ನೀರು ಹಾಕುವ ಮೂಲಕ ಶಿಬಿರ ಉದ್ಘಾಟಿಸಿ ‘ನಟರ ಅಭಿಮಾನಿ ವರ್ಗ ಏನೆಲ್ಲಾ ಮಾಡಬಹುದು; ಅದನ್ನು ವಿಷ್ಣು ಸೇನಾಸಮಿತಿ ಮಾಡಿ ತೋರಿಸಿದೆ. ಕೋವಿಡ್ ಸಂಕಷ್ಟದ ಕಾಲದಲ್ಲಿ ರಕ್ತದ ಅಗತ್ಯತೆ ಹೆಚ್ಚಿದೆ. ರಕ್ತದಾನ ಆಯೋಜಿಸಿದ್ದು ಹೆಮ್ಮೆಯ ಸಂಗತಿ’ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷಮೃತ್ಯುಂಜಯ ಹಿರೇಮಠ, ರಾಷ್ಟ್ರೋತ್ಥಾನ ರಕ್ತಭಂಡಾರದ ದತ್ತಮೂರ್ತಿ ಕುಲಕರ್ಣಿ, ನಾದಲೋಕ ಅಧ್ಯಕ್ಷ ಆರ್.ಎಂ.ಗೋಗೇರಿ, ಶಂಭು ಪೂಜಾರ, ಬಸವರಾಜ ಕುಂದನಹಳ್ಳಿ, ಅನಿಲ ಪೂಜಾರ, ಶಂಕರ ಸಿದ್ಧಾಪುರ, ಮಂಜು ಸಾಮ್ರಾಟ್, ನಾಗರಾಜ ಅಂಬಿಗೇರ, ಓಂಕಾರ ಜುಂಜಣ್ಣವರ, ಕುಮಾರ, ಸುನೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಟ ದಿವಂಗತ ವಿಷ್ಣವರ್ಧನ್ ಜನ್ಮದಿನದ ಅಂಗವಾಗಿ ನಗರದ ಯಲ್ಲಾಪುರ ಓಣಿಯಹನುಮಂತ ದೇವರ ಗುಡಿ ಆವರಣದಲ್ಲಿ ಶುಕ್ರವಾರ ವಿಷ್ಣು ಸೇನಾ ಸಮಿತಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಯಿತು.</p>.<p>ಉದ್ಯಮಿಸಂತೋಷ ಆರ್. ಶೆಟ್ಟಿ ಸಸಿಗೆ ನೀರು ಹಾಕುವ ಮೂಲಕ ಶಿಬಿರ ಉದ್ಘಾಟಿಸಿ ‘ನಟರ ಅಭಿಮಾನಿ ವರ್ಗ ಏನೆಲ್ಲಾ ಮಾಡಬಹುದು; ಅದನ್ನು ವಿಷ್ಣು ಸೇನಾಸಮಿತಿ ಮಾಡಿ ತೋರಿಸಿದೆ. ಕೋವಿಡ್ ಸಂಕಷ್ಟದ ಕಾಲದಲ್ಲಿ ರಕ್ತದ ಅಗತ್ಯತೆ ಹೆಚ್ಚಿದೆ. ರಕ್ತದಾನ ಆಯೋಜಿಸಿದ್ದು ಹೆಮ್ಮೆಯ ಸಂಗತಿ’ ಎಂದುಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷಮೃತ್ಯುಂಜಯ ಹಿರೇಮಠ, ರಾಷ್ಟ್ರೋತ್ಥಾನ ರಕ್ತಭಂಡಾರದ ದತ್ತಮೂರ್ತಿ ಕುಲಕರ್ಣಿ, ನಾದಲೋಕ ಅಧ್ಯಕ್ಷ ಆರ್.ಎಂ.ಗೋಗೇರಿ, ಶಂಭು ಪೂಜಾರ, ಬಸವರಾಜ ಕುಂದನಹಳ್ಳಿ, ಅನಿಲ ಪೂಜಾರ, ಶಂಕರ ಸಿದ್ಧಾಪುರ, ಮಂಜು ಸಾಮ್ರಾಟ್, ನಾಗರಾಜ ಅಂಬಿಗೇರ, ಓಂಕಾರ ಜುಂಜಣ್ಣವರ, ಕುಮಾರ, ಸುನೀಲ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>