ಹುಬ್ಬಳ್ಳಿ: ‘ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ 11 ಎಫ್ಐಆರ್ಗೆ ಹೈಕೋರ್ಟ್ ಧಾರವಾಡ ಪೀಠ ತಡೆ ನೀಡಿದ್ದು, ಅದನ್ನು ತೆರವುಗೊಳಿಸುವ ಕುರಿತು ಅಧಿಕಾರಿಗಳು ಮೇಲ್ಮನವಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕಕುಮಾರ ಹೇಳಿದರು.