ಹುಬ್ಬಳ್ಳಿ: ನಗರದ ಲೋಕಪ್ಪನ ಹಕ್ಕಲದಿಂದ ವಿಶ್ವೇಶ್ವರ ನಗರಕ್ಕೆ ಹೋಗುವ ರೈಲ್ವೆ ಕೆಳಸೇತುವೆಯ ರಸ್ತೆ ಬದಿಯ ಖಾಲಿ ನಿವೇಶನಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಕಸದ ರಾಶಿ ನಿರ್ಮಾಣವಾಗಿದೆ. ಪ್ಲಾಸ್ಟಿಕ್, ಮನೆ ಕಸ, ಹೋಟೆಲ್ ತ್ಯಾಜ್ಯ ಸೇರಿದಂತೆ ವಿವಿಧ ರೀತಿಯ ಕಸವನ್ನು ಕೆಲವರು ಇಲ್ಲಿಗೆ ತಂದು ಹಾಕುತ್ತಿದ್ದಾರೆ.