ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಉಪ್ಪಿನಬೆಟಗೇರಿ: ನೀರಿಗಾಗಿ ಗ್ರಾಮಸ್ಥರ ಪರದಾಟ

15 ದಿನಕ್ಕೊಮ್ಮೆ ನೀರು ಪೂರೈಕೆ; ನಿತ್ಯ 12 ಲಕ್ಷ ಲೀಟರ್ ನೀರಿನ ಅಗತ್ಯತೆ
ರಮೇಶ ಓರಣಕರ
Published : 18 ಮೇ 2024, 6:48 IST
Last Updated : 18 ಮೇ 2024, 6:48 IST
ಫಾಲೋ ಮಾಡಿ
Comments
ಶೀಘ್ರದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ
‘ಹೆಬ್ಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ.  ಅಮ್ಮಿನಬಾವಿಯಿಂದ ಹೆಬ್ಬಳ್ಳಿವರೆಗೆ ಅಳವಡಿಸಲಾದ ಕೆಲ ಪೈಪ್‌ಗಳು ಹಾಳಾಗಿದ್ದು, ಅಲ್ಲಲ್ಲಿ ಒಡೆದು ನೀರು ಪೋಲಾಗುತ್ತಿದೆ. ವಿದ್ಯುತ್‌ ಅಭಾವ ಹಾಗೂ ಇನ್ನಿತರೆ ಸಮಸ್ಯೆಗಳು ಸಹ ಎದುರಾಗುತ್ತಿವೆ. ಶೀಘ್ರದಲ್ಲಿ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಸು, ನೀರು ಸಮರ್ಪಕ ಒದಗಿಸಲು ಕ್ರಮ ಜರುಗಿಸಲಾಗುವುದು’ ಎಂದು ಧಾರವಾಡದ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಧಿಕಾರಿ ಆರ್.ಎಂ.ಸೊಪ್ಪಿನಮಠ ಪ್ರತಿಕ್ರಿಯೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT