ಇಲ್ಲಿನ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಇಂದು ಉಪಚುನಾವಣೆ ನಡೆದಿದೆ, ಜನ ಯಾವ ತೀರ್ಪು ನೀಡಲಿದ್ದಾರೆ ನೋಡೋಣ. ಫಲಿತಾಂಶದ ಬಳಿಕ ಬಹುಮತ ಬಂದರೆ ಸರ್ಕಾರ ರಚಿಸುತ್ತೇವೆ ಎಂದು ಹೇಳಿದ್ದೇನೆ ಅಷ್ಟೇ. ಅದನ್ನೇ ಈಶ್ವರಪ್ಪ ನನಗೆ ಅಧಿಕಾರದ ಹುಚ್ಚು ಎಂದುಕೊಂಡು ಓಡಾಡುತ್ತಿದ್ದಾರೆ ಎಂದರು .