<p><strong>ಹುಬ್ಬಳ್ಳಿ</strong>: ವೀರ ಸಾವರ್ಕರ್ ಅವರ ಬಗ್ಗೆ ಚರ್ಚೆ ನಡೆಯುತ್ತಿದೆ . ಅವರ ಬಗ್ಗೆ ಬೈದಷ್ಟೂ ಹೆಚ್ಚು ಚರ್ಚೆ ಆಗುತ್ತದೆ ಎಂದು ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲಿ ಹೇಳಿದರು.</p>.<p>ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ಕಲಾ ಸುಜಯ ವತಿಯಿಂದ ಶನಿವಾರ ಆಯೋಜಿಸಿದ್ದ ವೀರ ಭಾರತಿ ಭರತನಾಟ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾವರ್ಕರ್ ಬಗ್ಗೆ ಬೈದವರಿಗೆ ಧನ್ಯವಾದ ಹೇಳಬೇಕು. ಅವರಿಂದಲೇ ಸಾವರ್ಕರ್ ಅವರ ಹೋರಾಟದ ಮಾಹಿತಿ ವಿಸ್ತಾರವಾಗುತ್ತಿದೆ ಎಂದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ವೀರ ಸಾವರ್ಕರ್ ಅವರ ಬಗ್ಗೆ ಚರ್ಚೆ ನಡೆಯುತ್ತಿದೆ . ಅವರ ಬಗ್ಗೆ ಬೈದಷ್ಟೂ ಹೆಚ್ಚು ಚರ್ಚೆ ಆಗುತ್ತದೆ ಎಂದು ಯುವ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲಿ ಹೇಳಿದರು.</p>.<p>ಇಲ್ಲಿನ ಸವಾಯಿ ಗಂಧರ್ವ ಸಭಾಂಗಣದಲ್ಲಿ ಕಲಾ ಸುಜಯ ವತಿಯಿಂದ ಶನಿವಾರ ಆಯೋಜಿಸಿದ್ದ ವೀರ ಭಾರತಿ ಭರತನಾಟ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾವರ್ಕರ್ ಬಗ್ಗೆ ಬೈದವರಿಗೆ ಧನ್ಯವಾದ ಹೇಳಬೇಕು. ಅವರಿಂದಲೇ ಸಾವರ್ಕರ್ ಅವರ ಹೋರಾಟದ ಮಾಹಿತಿ ವಿಸ್ತಾರವಾಗುತ್ತಿದೆ ಎಂದರು</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>