ಧಾರವಾಡ ಗ್ರಾಮಾಂತರ ಬಿಜೆಪಿ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ, ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ, ಪಶ್ಚಿಮ ಕ್ಷೇತ್ರದ ಅಧ್ಯಕ್ಷ ಬಸವರಾಜ ಗರಗ, ಮುಖಂಡರಾದ ಹನುಮಂತಪ್ಪ ದೊಡ್ಡಮನಿ, ಸತೀಶ ಹಾನಗಲ್ಲ ಹಾಗೂ ರಾಮಣ್ಣ ಬಡಿಗೇರ ಇದ್ದರು.