ಆದಿಕವಿ ಪಂಪನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು. ಪಟ್ಟಣದಲ್ಲಿ ಸಾಹಿತ್ಯ ಭವನ ನಿರ್ಮಿಸಲು ಪುರಸಭೆ ವತಿಯಿಂದ ಜಾಗ ನೀಡಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು. ಶಿಕ್ಷಕ ಎನ್.ಎಸ್ ಮೇಲ್ಮರಿ, ಡಾ. ಮೋಹನ ಅಣ್ಣಿಗೇರಿ ಮಾತನಾಡಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರಾದ ರವಿರಾಜ ವೇರ್ಣೆಕರ್ ಅಧ್ಯಕ್ಷತೆ ವಹಿಸಿದ್ದರು.