ಕರ್ನಾಟಕ ರಾಜ್ಯ ಅಂಗವಿಕಲರ ಸಂಸ್ಥೆ ಅಧ್ಯಕ್ಷ ಎಂ. ಮಹದೇವ, ಸ್ವರ್ಣ ಗ್ರೂಪ್ ಆಫ್ ಕಂಪನಿಯ ನಿರ್ದೇಶಕ ಎಸ್ವಿಎಸ್ ಪ್ರಸಾದ, ಕಾಂಗ್ರೆಸ್ ಮುಖಂಡ ಸದಾನಂದ ಡಂಗವನರ, ಬಿಎಸ್ಕೆ ಟ್ರಸ್ಟ್ ಅಧ್ಯಕ್ಷ ವೀರಣ್ಣ ಕಲ್ಲೂರ, ಎಚ್ಎಸ್ಎಸ್ಎ ಸಂಸ್ಥಾಪಕ ಶಿವಾನಂದ ಬಾಲೆಹೊಸೂರ, ರಾಜ್ಯ ಪ್ಯಾರಾ ಶೂಟಿಂಗ್ ಸಂಸ್ಥೆ ಕಾರ್ಯದರ್ಶಿ ರವಿಚಂದ್ರ ಬಾಲೆಹೊಸೂರ, ಸದಸ್ಯೆ ಶಿಲ್ಪಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.