‘ಟಿಕೆಟ್ಗಾಗಿ ಲಾಬಿ, ಪರಸ್ಪರ ಕಿತ್ತಾಟ, ಬೇಜವಾಬ್ದಾರಿಯುತ ಹೇಳಿಕೆ ಮತ್ತು ಬಣ ರಾಜಕೀಯದಿಂದ ಪಕ್ಷಕ್ಕೆ ಮುಜುಗರವಾಗುತ್ತಿದ್ದು, ಮುಖಂಡರು ತಮ್ಮ ನಡವಳಿಕೆ ಸುಧಾರಿಸಿಕೊಳ್ಳಬೇಕು. ಬೇರೆ ಪಕ್ಷದ ಕಡೆ ಮುಖ ಮಾಡಿರುವವರಿಗೂ ಕಾಂಗ್ರೆಸ್ಗೂ ಸಂಬಂಧವಿಲ್ಲ. ಪಕ್ಷದಲ್ಲಿ ಶಿಸ್ತು ಮುಖ್ಯ’ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.