‘ಹಿರಿಯ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ನೀಡುವುದಕ್ಕೆ ದ್ವಂದ್ವ ಅನುಸರಿಸಲಾಗುತ್ತಿದೆ. ಶೈಕ್ಷಣಿಕ ಧನ ಸಹಾಯದ ಎಸ್ಎಸ್ಪಿ ತಂತ್ರಾಂಶದಲ್ಲಿ ಹಲವು ತಾಂತ್ರಿಕ ದೋಷಗಳಿದ್ದು, ಇವುಗಳನ್ನು ಸರಿಪಡಿಸಬೇಕು. ಸೇವಾ ಸಿಂಧು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಅದರ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಬೇಕು’ ಎಂದು ಆಗ್ರಹಿಸಿದರು.