‘ಸಾನ್ನಿಧ್ಯವನ್ನು ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆ. ಅತಿಥಿಗಳಾಗಿ ಸಚಿವರಾದ ಪ್ರಹ್ಲಾದ ಜೋಶಿ, ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ದೇಶಪಾಂಡೆ ಫೌಂಡೇಷನ್ನ ಗುರುರಾಜ ದೇಶಪಾಂಡೆ, ಜಿಲ್ಲಾಧಿಕಾರಿ ದೀಪಾ ಚೋಳನ್, ಆಯುಷ್ ಇಲಾಖೆ ಆಯುಕ್ತರಾದ ಮೀನಾಕ್ಷಿ ನೇಗಿ, ಎಸ್ಪಿವೈಎಸ್ಎಸ್ ಕೇಂದ್ರ ಸಮಿತಿ ಅಧ್ಯಕ್ಷ ಸಿ.ವಿ. ಮಹದೇವಯ್ಯ ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.