ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಡಾ. ಕೆ. ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ನಿಂಗಪ್ಪ ಕುಂಟಿ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಪೂಜಾ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಬಿ.ಐ.ಕುಂದಗೋಳ, ಹುಬ್ಬಳ್ಳಿ ಎಪಿಎಂಸಿ ಅಧ್ಯಕ್ಷ ಈಶ್ವರ ಕಿತ್ತೂರು, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯ ಸಹ ಪ್ರಾಧ್ಯಾಪಕಿ ಡಾ. ಸುವರ್ಣಾ ಪಾಟೀಲ, ಹಿರಿಯ ವಿಜ್ಞಾನಿ ನರೇಂದ್ರ ಕುಲಕರ್ಣಿ ಹಾಜರಿದ್ದರು.