‘2016–17ನೇ ಸಾಲಿನಲ್ಲಿ ರೈತರು ಭರಿಸಿದ್ದ ಬೆಳೆವಿಮೆ ಹಣ ಸರಿಯಾಗಿ ಇನ್ನು ರೈತರ ಖಾತೆಗಳಿಗೆ ಜಮಾ ಆಗಿಲ್ಲ. ಸರ್ಕಾರ ಈ ಕೂಡಲೇ ಗಮನ ಹರಿಸಿ ಸಮಸ್ಯೆ ಪರಿಹರಿಸಬೇಕು. ಆಯಟ್ಟಿ, ಶಿರೂರ, ಗುಮ್ಮಗೋಳ, ಬ್ಯಾಲ್ಯಾಳ, ಹಣಸಿ, ಜಾವೂರ ಮತ್ತು ಹೆಬ್ಬಾಳ ಗ್ರಾಮದವರೆಗಿನ ರಸ್ತೆ ಹಾಳಾಗಿದ್ದು ಕೂಡಲೇ ದುರಸ್ತಿ ಮಾಡಬೇಕು’ ಎಂದು ಆಗ್ರಹಿಸಿದರು.