ಎರಡೂ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ನ್ಯಾಯಪೀಠ ಮಳಿಗೆಗಳಿಗೆ ಹಾಕಿರುವ ಬೀಗ ತೆರವುಗೊಳಿಸಬೇಕು. ಅಂಗಡಿ ಮಾಲೀಕರಿಗೆ ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿ, ಅರ್ಜಿ ಇತ್ಯರ್ಥಗೊಳಿಸಿದರು. ಕ್ರಿಮಿನಲ್ ಅರ್ಜಿಯಲ್ಲಿ ದೂರು ಮತ್ತು ಎಫ್ಐಆರ್ ಅನೂರ್ಜಿತಗೊಳಿಸಿ ಆದೇಶ ನೀಡಿತು.