ಹೈಕೋರ್ಟ್ನ ನ್ಯಾಯಮೂರ್ತಿ ಡಾ.ಎಚ್.ಬಿ. ಪ್ರಭಾಕರಶಾಸ್ತ್ರಿ, ನ್ಯಾಯಮೂರ್ತಿ ಕೆ.ಎಸ್.ಮುದಗಲ್, ಧಾರವಾಡ ಪೀಠದ ಅಧಿಕ ಮಹಾ
ವಿಲೇಖನಾಧಿಕಾರಿ ಎಸ್.ವೈ.ವಟವಟಿ, ಹೈಕೋರ್ಟ್ ಅಡ್ವೊಕೇಟ್ಸ್ ಲಾ ಸೊಸೈಟಿ ಅಧ್ಯಕ್ಷ ಸಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯ್ತಿ ಸಿಇಒ ಸ್ನೇಹಲ್ ರಾಯಮಾನೆ, ಕರ್ನಾಟಕ ರಾಜ್ಯ ಕಾನೂನು ವಿವಿ ಕುಲಪತಿ ಪ್ರೊ. ಸಿ.ಎಸ್.ಪಾಟೀಲ ಇದ್ದರು.