<p><strong>ಧಾರವಾಡ:</strong> ಹಾಡುಹಗಲೇ ಎರಡು ಮನೆಯಗಳನ್ನು ದೋಚಿರುವ ಕಳ್ಳರು ಲಕ್ಷಾಂತರ ರೂಪಾಯಿಗಳ ಮೌಲ್ಯದ ಚಿನ್ನಾಭರಣ ಅಪಹರಿಸಿದ ಘಟನೆ ಶುಕ್ರವಾರ ಇಲ್ಲಿಯ ಬಸವನಗರದಲ್ಲಿ ನಡೆದಿದೆ.<br /> <br /> ಬಸವನಗರದ ನಿವಾಸಿಯಾದ ಸಂಗಮ್ಮ ಚಲವಾದಿ ಎಂಬುವವರು ಅಂಚೆ ಕಚೇರಿಯಲ್ಲಿ ಕೆಲಸ ಮಾಡು ತ್ತಿದ್ದರು. ಅವರು ಕೆಲಸಕ್ಕೆ ಹೋದ ಸಂದರ್ಭ ದಲ್ಲಿ ಕೀಲಿ ಮುರಿದು ಒಳನುಗ್ಗಿದ ಕಳ್ಳರು ಸುಮಾರು 1 ಲಕ್ಷ 30 ಸಾವಿರ ರೂಪಾಯಿ ಮೌಲ್ಯವುಳ್ಳ ಚಿನ್ನಾಭರಣ ದೋಚಿದ್ದಾರೆ.<br /> <br /> ಅದೇ ನಗರದಲ್ಲಿರುವ ದುಂಡಪ್ಪಾ ಎಂಬುವರು ಕೆಲಸಕ್ಕೆ ತೆರಳಿದ ಸಂದರ್ಭ ದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯ ಸದುರುಪ ಯೋಗಪಡಿಸಿ ಕೊಂಡ ಕಳ್ಳರು ಮನೆಯ ಬೀಗ ಮುರಿದು ಒಳ ನುಗ್ಗಿ ಆ ಮನೆಯಲ್ಲಿಯೂ ಸುಮಾರು 39 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಪತ್ತೆಗಾಗಿ ಶೋಧ ಕಾರ್ಯ ನಡೆದಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಈ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ದೂರುಗಳು ಉಪನಗರ ಠಾಣೆಯಲ್ಲಿ ದಾಖಲಾಗಿದೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಕಳ್ಳರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಹಾಡುಹಗಲೇ ಎರಡು ಮನೆಯಗಳನ್ನು ದೋಚಿರುವ ಕಳ್ಳರು ಲಕ್ಷಾಂತರ ರೂಪಾಯಿಗಳ ಮೌಲ್ಯದ ಚಿನ್ನಾಭರಣ ಅಪಹರಿಸಿದ ಘಟನೆ ಶುಕ್ರವಾರ ಇಲ್ಲಿಯ ಬಸವನಗರದಲ್ಲಿ ನಡೆದಿದೆ.<br /> <br /> ಬಸವನಗರದ ನಿವಾಸಿಯಾದ ಸಂಗಮ್ಮ ಚಲವಾದಿ ಎಂಬುವವರು ಅಂಚೆ ಕಚೇರಿಯಲ್ಲಿ ಕೆಲಸ ಮಾಡು ತ್ತಿದ್ದರು. ಅವರು ಕೆಲಸಕ್ಕೆ ಹೋದ ಸಂದರ್ಭ ದಲ್ಲಿ ಕೀಲಿ ಮುರಿದು ಒಳನುಗ್ಗಿದ ಕಳ್ಳರು ಸುಮಾರು 1 ಲಕ್ಷ 30 ಸಾವಿರ ರೂಪಾಯಿ ಮೌಲ್ಯವುಳ್ಳ ಚಿನ್ನಾಭರಣ ದೋಚಿದ್ದಾರೆ.<br /> <br /> ಅದೇ ನಗರದಲ್ಲಿರುವ ದುಂಡಪ್ಪಾ ಎಂಬುವರು ಕೆಲಸಕ್ಕೆ ತೆರಳಿದ ಸಂದರ್ಭ ದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯ ಸದುರುಪ ಯೋಗಪಡಿಸಿ ಕೊಂಡ ಕಳ್ಳರು ಮನೆಯ ಬೀಗ ಮುರಿದು ಒಳ ನುಗ್ಗಿ ಆ ಮನೆಯಲ್ಲಿಯೂ ಸುಮಾರು 39 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಗಳನ್ನು ದೋಚಿ ಪರಾರಿಯಾಗಿದ್ದಾರೆ. ಕಳ್ಳರ ಪತ್ತೆಗಾಗಿ ಶೋಧ ಕಾರ್ಯ ನಡೆದಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಈ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎರಡು ದೂರುಗಳು ಉಪನಗರ ಠಾಣೆಯಲ್ಲಿ ದಾಖಲಾಗಿದೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಕಳ್ಳರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>