</p><p>ಈ ವಿಡಿಯೊ ವೈರಲ್ ಆದ 18 ಗಂಟೆಗಳಲ್ಲೇ ಆತನ ಸವಾಲಿಗೆ ಉತ್ತರ ನೀಡಿದ ಶುಕ್ಲಾ ಅವರು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುಂಡಿಕ್ಕಿ ಕೊಂದು ಶೌರ್ಯ ಮೆರೆದಿದ್ದಾರೆ. ಯೋಧನ ಸಾಹಸವನ್ನು ತಂದೆ ತಾಯಿ ಸೇರಿದಂತೆ ಇಡೀ ನಾಡು ಕೊಂಡಾಡಿದೆ.</p><p>ಮಾ.27ರಂದು ಶುಕ್ಲಾ ಅವರು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಶೌರ್ಯ ಪ್ರಶಸ್ತಿ ಸ್ವೀಕರಿಸಿದ್ದರು.</p><p>ಗುಂಡಿನ ದಾಳಿ ವೇಳೆ ರೋಹಿತ್ ಶುಕ್ಲಾ ಅವರ ಕೈಗೆ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ತಂದೆ ಜ್ಞಾನ ಚಂದ್ರ ಶುಕ್ಲಾ ಮತ್ತು ತಾಯಿ ಲಕ್ಷ್ಮೀ ಶುಕ್ಲಾ ವೃತ್ತಿಯಲ್ಲಿ ವಕೀಲರು. ಸಹೋದರಿ ಎಲ್ಎಲ್ಬಿ ಅಭ್ಯಾಸ ಮಾಡುತ್ತಿದ್ದಾರೆ.</p></p>